
ಬೆಂಗಳೂರು, ಕರ್ನಾಟಕ ಪ್ರದೇಶ ಕುರುಬರ ಸಂಘದ(ರಿ) ಗಾಂಧಿನಗರ ಬೆಂಗಳೂರು ಇದರ ನೂತನ ಅಧ್ಯಕ್ಷರಾಗಿ ಶ್ರೀ ಎಂ ಈರಣ್ಣ, ಕಾರ್ಯಾಧ್ಯಕ್ಷರಾಗಿ ಶ್ರೀ ಬಸವರಾಜ್ ಬಸಲಿಗುಂದಿ ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ಶ್ರೀ ಎಂ ವಿ ಸೋಮಶೇಖರ್ ಖಜಾಂಚಿಯಾಗಿ ಶ್ರೀ ಕೆ ಎಂ ಕೃಷ್ಣಮೂರ್ತಿ, ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
